ಬ್ರೇಕಿಂಗ್ ನ್ಯೂಸ್
16-03-21 02:15 pm Headline Karnataka News Network ಕರ್ನಾಟಕ
ಮೈಸೂರು, ಮಾ.16 : ಶಕುನಿಯ ಮಾತು ಕೇಳಿ ಕೌರವರ ಸಂತತಿ ಸರ್ವ ನಾಶವಾಯಿತು, ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಜಿಟಿ ದೇವೇಗೌಡ ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಗಿತ್ತು. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಶಾಸಕ ಸಾ.ರಾ. ಮಹೇಶ್ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ.
ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.
MLA G T Devegowda, who has maintained a distance from the JD(S) activities on Monday, advised his party leader, former chief minister, H D Kumaraswamy to maintain a distance from people like 'Shakuni' of Mahabharata and 'Manthara' of Ramayana, to save the party. Devegowda also claimed that he is still in the JD(S).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm