ಬ್ರೇಕಿಂಗ್ ನ್ಯೂಸ್
20-08-20 03:51 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 20: ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್ಗೆ ಯಾಕೆ ಆಗುತ್ತಿಲ್ಲ. ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಶಾಸಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್ಡಿಪಿಐ, ಕೆಎಫ್ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm