ಬ್ರೇಕಿಂಗ್ ನ್ಯೂಸ್
20-08-20 03:51 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 20: ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್ಗೆ ಯಾಕೆ ಆಗುತ್ತಿಲ್ಲ. ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ಶಾಸಕನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಅಖಂಡ ಶ್ರೀನಿವಾಸ್ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ. ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಒತ್ತಡ ಹಾಕಲಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್ಡಿಪಿಐ, ಕೆಎಫ್ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm