ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm