ಬ್ರೇಕಿಂಗ್ ನ್ಯೂಸ್
16-03-21 08:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.16: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ತಿರುವು ಲಭಿಸಿದ್ದು ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿ ದಿಢೀರ್ ನಾಪತ್ತೆಯಾಗಿದ್ದು ಆಕೆಯನ್ನು ಕಿಡ್ನಾಪ್ ಮಾಡಿದ್ದಾಗಿ ಪೋಷಕರು ದೂರು ನೀಡಿದ್ದಾರೆ.
ಮಾ.2ರ ಬಳಿಕ ನಮ್ಮ ಮಗಳು ಸಂಪರ್ಕಕ್ಕೆ ಸಿಕ್ಕಿಲ್ಲ. ಆಕೆಯನ್ನು ಅಶ್ಲೀಲವಾಗಿ ಬಳಸಿಕೊಂಡು ಸಿಡಿ ಮಾಡಿ ಮಾನ ಕಳೆದಿದ್ದಾರೆ. ಈಗ ಯಾರೋ ಕಿಡ್ನಾಪ್ ಮಾಡಿದ್ದಾರೆ. ಮಗಳ ಪ್ರಾಣಕ್ಕೆ ಭೀತಿ ಇದೆ, ರಕ್ಷಣೆ ಕೊಡಬೇಕು. ಮಗಳನ್ನು ಪತ್ತೆ ಮಾಡಿಕೊಡಬೇಕು ಎಂದು ಆಕೆಯ ಪೋಷಕರು ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಾಪ್, ಲೈಂಗಿಕ ಕಿರುಕುಳ, ಜೀವ ಬೆದರಿಕೆ ಬಗ್ಗೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಹಾಸ್ಟೆಲಿನಲ್ಲಿದ್ದ ಯುವತಿಯನ್ನು ಯಾರೋ ಅಪಹರಿಸಿದ್ದಾಗಿ ದೂರು ದಾಖಲಾಗಿದೆ.
ಇದೇ ವೇಳೆ, ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದಲ್ಲಿ ನಾಲ್ವರು ಪತ್ರಕರ್ತರ ಪತ್ತೆಗೆ ಜಾಲ ಬೀಸಿದೆ. ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಸೇರಿ ಸಿಡಿ ಮಾಡಿದ್ದಾರೆ ಎನ್ನಲಾಗುತ್ತಿದ್ದು ಅವರ ಖಾತೆಗೆ ಹಣ ಸಂದಾಯ ಆಗಿರುವುದನ್ನು ಎಸ್ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಸಿಡಿ ಪ್ರಕರಣದ ಹಿಂದಿರೋ ಆರೋಪಿಗಳೇ ಯುವತಿಯನ್ನು ಅಪಹರಿಸಿದ್ದಾರೆಯೇ ಎಂಬ ಶಂಕೆ ಮೂಡಿದೆ. ಎರಡು ದಿನಗಳ ಹಿಂದಷ್ಟೇ ಯುವತಿಯ ವಿಡಿಯೋ ಹೇಳಿಕೆ ಮಾಧ್ಯಮಕ್ಕೆ ಲಭಿಸಿತ್ತು. ಅದಾಗಿ ಎರಡು ದಿನದಲ್ಲಿ ಬೆಳಗಾವಿಯಲ್ಲಿ ಆಕೆಯ ಪೋಷಕರು ದೂರು ನೀಡಿರುವುದು ಇಡೀ ಪ್ರಕರಣ ಈಗ ಮತ್ತೊಂದು ತಿರುವು ಪಡೆಯುವ ಸೂಚನೆ ನೀಡಿದೆ.
Woman found in sex video of Fromer Minister Ramesh Jarkiholi goes missing. Parents file Kidnap case at Bengaluru Police Station.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm