ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm