ಬ್ರೇಕಿಂಗ್ ನ್ಯೂಸ್
16-03-21 08:47 pm Headline Karnataka News Network ಕರ್ನಾಟಕ
ಮೈಸೂರು, ಮಾ.16: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿ.ಟಿ. ದೇವೇಗೌಡ ಮಧ್ಯೆ ಪ್ರತಿಷ್ಠೆಯ ಕಣವಾಗಿದ್ದ ಮೈಸೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ (ಮೈಮುಲ್) ಜಿ.ಟಿ. ದೇವೇಗೌಡ ಬಣ ಗೆದ್ದು ಬೀಗಿದೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಗೆ ತೀವ್ರ ಮುಖಭಂಗ ಆಗಿದ್ದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಬಣ ಭರ್ಜರಿ ಗೆಲುವು ದಾಖಲಿಸಿದೆ. ಜೆಡಿಎಸ್ ನಲ್ಲಿದ್ದುಕೊಂಡೇ ಹಲ್ಲು ಮಸೆಯುತ್ತಿದ್ದ ಜಿಟಿಡಿಗೆ ಸಡ್ಡು ಹೊಡೆಯುವ ಯತ್ನವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸ್ವತಃ ಹಾಲು ಒಕ್ಕೂಟದಂತಹ ಚಿಲ್ಲರೆ ಚುನಾವಣೆಗೂ ಪ್ರಚಾರಕ್ಕೆ ಬಂದಿದ್ದರು. ಆದರೆ, ಕುಮಾರಸ್ವಾಮಿ ಯತ್ನ ಫಲ ನೀಡಲಿಲ್ಲ. ತಂದೆಯ ಜೊತೆ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಟಿ. ಹರೀಶ್ ಗೌಡ ಸಹಕಾರಿಗಳ ಮಧ್ಯೆ ಮೈಮುಲ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪಡೆದಿದ್ದಲ್ಲದೆ, ತಮ್ಮ ಬಣವನ್ನು ಕ್ಲೀಯರ್ ಆಗಿ ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹುಣಸೂರು ಉಪವಿಭಾಗದ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದ್ದಾರೆ. ಮೈಸೂರು ಭಾಗದಲ್ಲಿ ಏಳು ಸ್ಥಾನಗಳಿದ್ದು ಅವುಗಳಲ್ಲೂ ಒಂದನ್ನು ಹೊರತುಪಡಿಸಿ ಉಳಿದ ಸ್ಥಾನಗಳಲ್ಲಿ ಜಿಟಿಡಿ ಬಣ ಗೆಲುವು ಪಡೆದಿದೆ. ಇನ್ನು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬಾಮೈದುನಿಗೆ ಹೀನಾಯ ಸೋಲಾಗಿದೆ.
ಎಚ್.ಡಿ.ಕುಮಾರಸ್ವಾಮಿ ಪ್ರಚಾರದ ನಡುವೆಯೂ ಜಿಟಿಡಿ ಬಣದಲ್ಲಿ ಸ್ಪರ್ಧಿಸಿದ್ದ ಪಿರಿಯಾಪಟ್ಟಣ ಶಾಸಕ ಮಹದೇವು ಪುತ್ರ ಪ್ರಸನ್ನ ಜಯ ಗಳಿಸಿದ್ದಾರೆ.
Mymul Mysuru Milk Union MLA G.T. Devegowda party earns major victory dropping Kumaraswamy party in shame.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm