ಬ್ರೇಕಿಂಗ್ ನ್ಯೂಸ್
17-03-21 03:19 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 17: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸಿಎಂಗಳಿಗೆ ನೀಡಿರುವ ಸೂಚನೆಯ ಮೇರೆಗೆ ಕರ್ನಾಟಕದ ಸಿಎಂ ಯಡಿಯೂರಪ್ಪ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.

ಮಾಸ್ಕ್ ಇಲ್ಲದೆ ಯಾರು ಕೂಡ ಹೊರಗೆ ಬರಬಾರದು. ಎಲ್ಲರೂ ಮಾಸ್ಕ್ ಧರಿಸಬೇಕು. ಮಾಸ್ಕ್ ರಹಿತರಿಗೆ ಸ್ಥಳದಲ್ಲೇ ದಂಡ ವಿಧಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.

ಅಲ್ಲದೆ, ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ನಿಯಂತ್ರಣ ವಿಧಿಸಲು ಸೂಚನೆ ನೀಡಲಾಗಿದೆ. ಮದುವೆ, ಪಾರ್ಟಿ ಇನ್ನಿತರ ಕಾರ್ಯಕ್ರಮಗಳಲ್ಲಿ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಇದರ ಜೊತೆಗೆ ಸಾರಿಗೆ ವಾಹನಗಳಲ್ಲಿಯೂ ಜನರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಇದರ ಜೊತೆಗೆ, ಲಸಿಕೆ ನೀಡುವ ವೇಗವನ್ನು ದುಪ್ಪಟ್ಟು ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲ ಕಡೆ ಕೋವಿಡ್ ಲಸಿಕೆ ಸಿಗುವಂತೆ ಕ್ರಮ ವಹಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಸಲಹೆಯಂತೆ ಟ್ರೇಸ್, ಟ್ರ್ಯಾಕ್, ಟ್ರೀಟ್ ಎಂಬ ಮಂತ್ರದ ಆಧಾರದಲ್ಲಿ ಕೆಲಸ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Speaking at the interaction with Chief Ministers. https://t.co/s0c7OSK8zK
— Narendra Modi (@narendramodi) March 17, 2021
No mask no entry on road says Karnataka CM Yediyurappa to avoid covid wave two after long discussion when P.M Modi
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm