ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm