ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm