ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm