ಬ್ರೇಕಿಂಗ್ ನ್ಯೂಸ್
17-03-21 05:38 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.17: ರಾಸಲೀಲೆ ಸಿಡಿ ಪ್ರಕರಣ ಬಯಲಾಗುತ್ತಿದ್ದಂತೆಯೇ ಬಿಜೆಪಿ ಟ್ವೀಟ್ ವಾರ್ ಶುರು ಮಾಡಿದೆ. ಅದ್ರಲ್ಲೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕುರಿತು ನಿತ್ಯವೂ ಟ್ವೀಟ್ ಮಾಡೋ ಮೂಲಕ ಡಿಚ್ಚಿ ನೀಡುತ್ತಿದೆ. ಜೈಲಿನಿಂದ ಬಂದ ಮಹಾನಾಯಕನ ಕೈವಾಡವಿದೆ ಎಂದು ಆರೋಪಿಸಿದ್ದ ಬಿಜೆಪಿ, ಇದೀಗ ನನ್ನನ್ನು ಸಿಲುಕಿಸೋ ಕುತಂತ್ರವಿದೆ ಎಂದಿರುವ ಡಿಕೆಶಿ ಕುರಿತು, ಕುಂಬಳಕಾಯಿ ಕಳ್ಳ ಅಂದಕೂಡಲೇ ನೀವೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ? ಭ್ರಷ್ಟಾಚಾರದಲ್ಲಿ ಸಿಲುಕಿಕೊಂಡಾಗಲೂ ನನ್ನ ವಿರುದ್ಧ ಸಂಚು ನಡೆಯುತ್ತಿದೆ ಎಂದು ಹೇಳಿದ್ದೀರಲ್ಲಾ ಎಂದು ಪ್ರಶ್ನಿಸಿದೆ.

ಸಿಡಿ ಪ್ರಕರಣದ ಕಿಂಗ್ ಪಿನ್ ಎನ್ನಲಾಗುತ್ತಿರುವ ಪತ್ರಕರ್ತ ನರೇಶ್ ಹೌಡ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗಿರುವ ಪೋಟೋವನ್ನು ಬಿಜೆಪಿ ಟ್ವೀಟ್ ಮಾಡೋ ಮೂಲಕ ಡಿಕೆಶಿಗೆ ಟಾಂಗ್ ಕೊಟ್ಟಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ ? ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ ? ಎಂದು ಬಿಜೆಪಿ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಶ್ನೆ ಮಾಡಿದೆ.
ಹೆಗಲು ಮುಟ್ಟಿ ನೋಡಿಕೊಂಡಿದ್ದಕ್ಕೂ ಈ ಚಿತ್ರಕ್ಕೂ ಸಂಬಂಧವಿರಬಹುದೇ?
— BJP Karnataka (@BJP4Karnataka) March 17, 2021
ʼಮಾಸ್ಟರ್ ಮೈಂಡ್ʼ ಮತ್ತು ʼರಿಂಗ್ ಮಾಸ್ಟರ್ʼ ಒಂದೇ ಫ್ರೇಮ್ನಲ್ಲಿ ಸಿಲುಕಿಕೊಂಡಿರುವುದಕ್ಕೂ ʼನನ್ನನ್ನು ಸಿಲುಕಿಸುವ ಕುತಂತ್ರʼ ಎನ್ನುವ ಸ್ವ-ರಕ್ಷಣಾ ಆಟ ಆಡಿರುವುದಕ್ಕೂ ಸಂಬಂಧವಿರಬಹುದೇ? pic.twitter.com/bzuIiya4Ww
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm