ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 10:51 am
HK News Staffer
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm