ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm