ಬ್ರೇಕಿಂಗ್ ನ್ಯೂಸ್
18-03-21 11:08 am Headline Karnataka News Network ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿಯಲ್ಲಿ ಸಿಕ್ಕಿಬಿದ್ದು ಒದ್ದಾಡುತ್ತಿರುವಾಗಲೇ ಸೀಡಿ ದಾಳದಲ್ಲಿ ಸಿಕ್ಕಿಬಿದ್ದವರು ಬಹಳಷ್ಟು ಮಂದಿ ಇದ್ದಾರೆಂಬ ಸ್ಫೋಟಕ ಸುದ್ದಿ ಹೊರಬಿದ್ದಿದೆ. ಸಿಡಿ ಗ್ಯಾಂಗ್ ಮಾಡಿರೋದು ಇದೊಂದೇ ಸಿಡಿಯಲ್ಲ. ಜಾರಕಿಹೊಳಿ ಮಾತ್ರವಲ್ಲದೆ ಹಲವಾರು ಪ್ರಭಾವಿ ಸಚಿವ, ಶಾಸಕರನ್ನು ಹನಿಟ್ರ್ಯಾಪ್ ಗಾಳಕ್ಕೆ ಬೀಳಿಸಿ ಹಣಕ್ಕಾಗಿ ಪೀಡಿಸಿದೆ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ.


ಉತ್ತರ ಕರ್ನಾಟಕದ ಮಾಜಿ ಸಚಿವರೊಬ್ಬರ ಬಳಿಯೂ ಈ ಗ್ಯಾಂಗ್ ಡೀಲ್ ಮಾಡಿತ್ತು. ಈ ವ್ಯಕ್ತಿ ಸೇರಿದಂತೆ ಕಾಂಗ್ರೆಸ್ಸಿನ ಇಬ್ಬರು ಜನಪ್ರತಿನಿಧಿಗಳಿಗೆ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಮಾಜಿ ಸಚಿವರಿಗೆ ಸಿಡಿ ಯುವತಿ 60 ಸಾವಿರಕ್ಕೆ ಬೇಡಿಕೆ ಇಟ್ಟಿದ್ದಳಂತೆ. ಆಗ ಮಾಜಿ ಸಚಿವರು 60,000 ಪೈಕಿ 50,000 ಕೊಟ್ಟಿದ್ದರು ಎನ್ನಲಾಗಿದೆ.

ಚಿತ್ರದುರ್ಗದ ಮಾಜಿ ಮಂತ್ರಿಯಲ್ಲದೆ ಹಾವೇರಿ ಮೂಲದ ಮಾಜಿ ಶಾಸಕರಿಗೂ ಹನಿಟ್ರ್ಯಾಪ್ ಮಾಡಲಾಗಿದೆ ಎನ್ನುವ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಾಜಿ ಶಾಸಕರು ಮಾರ್ಯಾದೆಗೆ ಅಂಜಿ 75 ಲಕ್ಷ ಕೊಟ್ಟಿದ್ದಾರೆ. ಈ ಸ್ಫೋಟಕ ಸತ್ಯ ಎಸ್ಐಟಿ ತನಿಖೆ ವೇಳೆ ಹೊರಬಿದ್ದಿದೆ. ಒಟ್ಟಿನಲ್ಲಿ ಸಿಡಿ ಗ್ಯಾಂಗಿನ ಡೀಲ್ ಕಂಡು ಎಸ್ಐಟಿ ಅಧಿಕಾರಿಗಳೇ ದಂಗಾಗಿದ್ದಾರೆ.

ಈವರೆಗೂ ಸಿಡಿ ಗ್ಯಾಂಗಿನ ಐವರನ್ನು ವಶಕ್ಕೆ ಪಡೆದಿರುವ ಪೊಲೀಸ್ ತಂಡ, ಇವರ ಜಾಲದ ಆಳ ಅಗಲವನ್ನು ತನಿಖೆ ಮಾಡುತ್ತಿದೆ. ಪತ್ರಕರ್ತರ ಮೂಲಕ ರಾಜಕಾರಣಿಗಳ ಸಖ್ಯ ಬೆಳೆಸುತ್ತಿದ್ದ ತಂಡ, ಬಳಿಕ ಅವರನ್ನೇ ಖೆಡ್ಡಾಕ್ಕೆ ಬೀಳುವಂತೆ ಮಾಡುತ್ತಿತ್ತು.
It has been revealed that there are many persons involved in the Honey Trap of Many ministers like Ramesh Jarkiholi.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm