ಬ್ರೇಕಿಂಗ್ ನ್ಯೂಸ್
20-08-20 09:24 pm Bangalore Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 20: ರಾಜ್ಯದಲ್ಲಿ ಇಂದು 7,385 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,56,975ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 102 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 4,429 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 6,231 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2,56,97 ಸೋಂಕಿತರ ಪೈಕಿ 82,149 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 1,70,381 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 705 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 25,989 ರ್ಯಾಪಿಡ್ ಟೆಸ್ಟ್ ನಲ್ಲಿ 33,614 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 59,603 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 608113 ಮಂದಿಗೆ ರ್ಯಾಪಿಡ್ ಟೆಸ್ಟ್, 16,48,749 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 22,56,862 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm