ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm