ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm