ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm