ಬ್ರೇಕಿಂಗ್ ನ್ಯೂಸ್
19-03-21 08:12 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ 19: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ರಾಜ್ಯದ ಕೊರೊನಾ ಗ್ರಾಫ್ ಏರಿಕೆ ಆಗುತ್ತಿದೆ. ಮೊದಲು 200, 300 ಬರುತ್ತಿದ್ದ ಕೇಸ್ಗಳ ಸಂಖ್ಯೆ ಈಗ ಸಾವಿರದ ಹತ್ತಿರಕ್ಕೆ ಬಂದಿದೆ. ಹೀಗಾಗಿ ಲಾಕ್ ಡೌನ್ ಮಾಡುವ ಪರಿಸ್ಥತಿ ಬಂದರೂ ಬರಬಹುದು ಜನ ಹುಷಾರಾಗಿರಬೇಕು ಎಂದರು.
ನಾನು ಪ್ರತಿ ದಿನ 600 ಕಿ.ಮೀ ಸಂಚರರಿಸುತ್ತಿದ್ದೇನೆ. ಹೋದ ಎಲ್ಲ ಕಡೆ ಜನ ಮುತ್ತಿಕೊಳ್ಳುತ್ತಾರೆ. 50ಕ್ಕೂ ಹೆಚ್ಚು ಜನ ಸೆಲ್ಫಿ ತೆಗೆದುಕೊಳ್ಳಲು ಬರುತ್ತಾರೆ. ಈ ವೇಳೆ ಅವರು ನನ್ನ ಬಳಿಯೇ ಬರುತ್ತಾರೆ. ಹೀಗಾಗಿ ನಾನು ಜನರಲ್ಲಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದರು.
ನಾನು ದೇವರ ಮೇಲೆ ಭಾರ ಹಾಕಿ ಓಡಾಡುತ್ತಿದ್ದೇನೆ. ದೇವರ ದಯ ಸದ್ಯ ನಾವು ಉಳಿದುಕೊಂಡಿದ್ದೇವೆ. ಸೋಂಕು ಸಂಪೂರ್ಣ ಹೋಗಬೇಕು. ನಾವು ಜಾಗೃತರಾಗಿರಬೇಕು. ಹೀಗಾಗಿ ಎಲ್ಲರೂ ಮಾಸ್ಕ್ ಧರಿಸಿ ಎಂದು ಮನವಿ ಮಾಡಿಕೊಂಡರು.
Spike in covid cases of covid wave two lockdown is a better idea says Kumaraswamy to media persons in Bangalore.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm