ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm