ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm