ಬ್ರೇಕಿಂಗ್ ನ್ಯೂಸ್
19-03-21 09:37 pm Headline Karnataka News Network ಕರ್ನಾಟಕ
ಭಟ್ಕಳ, ಮಾ.19 : ಇಲ್ಲಿನ ಮುರುಡೇಶ್ವರ ನ್ಯಾಶನಲ್ ಹೈಸ್ಕೂಲ್ ಬಳಿ 1995 ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಝೀರ್ ಅಹ್ಮದ್(48) ಬಂಧಿತ ಆರೋಪಿ. ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಭಟ್ಕಳ ಪೊಲೀಸ್ ವೃತ್ತ ನಿರೀಕ್ಷ ದಿವಾಕರ ಪಿ.ಎಂ. ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿಗಳಾದ ಮಂಜುನಾಥ ಗೌಡರ ಎ.ಎಸ್.ಐ, ಭಟ್ಕಳ ಗ್ರಾಮೀಣ ಮೊಲೀಸ್ ಠಾಣೆ, ನಾಗರಾಜ ಮೊಗೇರ ಸಿ.ಹೆಚ್.ಸಿ, ಭಟ್ಕಳ ಶಹರ ಪೊಲೀಸ್ ಠಾಣೆ, ಲಕ್ಷಣ ಪೂಜಾರಿ, ಸಿ.ಪಿ.ಸಿ, ಮುರ್ಡೇಶ್ವರ ಪೊಲೀಸ್ ಠಾಣೆ ಇವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸಿದ್ದಾರೆ.
A prime accused in the Murder case has been arrested after 26 years of committing a crime in Bhatkal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm