ಬ್ರೇಕಿಂಗ್ ನ್ಯೂಸ್
19-03-21 09:58 pm Headline Karnataka News Network ಕರ್ನಾಟಕ
ಉಡುಪಿ, ಮಾ.19 : ಕರಾವಳಿ ಭಾಗದಿಂದ ದೇಶ ಸೇವೆಗೆ ಹೋಗುವವರ ಸಂಖ್ಯೆ ತೀರಾ ಕಡಿಮೆ. ಆದ್ರೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಸೇನಾ ನೇಮಕಾತಿ ನಡೆಯುತ್ತಿದ್ದು ಸಾವಿರಾರು ಮಂದಿ ಯುವಕರು ಭಾಗಿಯಾಗಿದ್ದಾರೆ. ಆದರೆ, ಯುವಕರಿಗೆ ಮೂಲ ಸೌಕರ್ಯಗಳಿಲ್ಲದೇ ರಸ್ತೆಯಲ್ಲಿಯೇ ಮಲಗಿ ನಿದ್ರಿಸುತ್ತಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕಾತಿ ನಡೆಯುತ್ತಿದ್ದು ರಾಜ್ಯದ ನಾನಾ ಭಾಗಗಳಿಂದ 3000 ಕ್ಕೂ ಅಧಿಕ ಮಂದಿ ಯುವಕರು ಬಂದಿದ್ದಾರೆ., ಆದರೆ ಹೀಗೆ ಬಂದ ಯುವಕರಿಗೆ ಜಿಲ್ಲಾಡಳಿತ ಸರಿಯಾದ ಸೌಕರ್ಯ ಒದಗಿಸಿಲ್ಲ. ಇದರಿಂದಾಗಿ ಕಳೆದೆರಡು ದಿನಗಳಿಂದಲೂ ಯುವಕರು ಪಾರ್ಕ್, ರಸ್ತೆ, ಪುಟ್ ಪಾತ್ ಮೇಲೆ ಮಲಗಿ ರಾತ್ರಿ ಕಳೆಯುತ್ತಿದ್ದಾರೆ.

ದೇಶ ಸೇವೆಯ ಬಗ್ಗೆ ಮಾತನಾಡುವ ರಾಜಕೀಯ ಪಕ್ಷಗಳು ಆಡಳಿತದಲ್ಲಿದ್ದರೂ, ಭವಿಷ್ಯದಲ್ಲಿ ದೇಶ ಸೇವೆಗೆ ಸಜ್ಜಾಗುತ್ತಿರುವ ಯುವಕರಿಗೆ ಕನಿಷ್ಠ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೇನಾ ನೇಮಕಾತಿಗೆ ಬರುವವರಿಗೆ ದೇಗುಲ ಸಭಾಂಗಣಗಳಲ್ಲಿ ವಸತಿ ಕಲ್ಪಿಸಲಾಗಿದೆ. ಮೈದಾನದಲ್ಲಿಯೂ ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ ಯುವಕರು ಒಂದು ದಿನ ಮೊದಲೇ ಬರುವುದರಿಂದ ಬೇಗನೆ ಸರತಿ ನಿಲ್ಲುವುದಕ್ಕಾಗಿ ರಸ್ತೆಯಲ್ಲಿ ಮಲಗುತ್ತಿದ್ದಾರೆ ಅನ್ನೋದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸಮರ್ಥನೆ.
Youths who had arrived for army selection camp Udupi we're found sleeping on the roads at Udupi. The pictures of this have gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm