ಬ್ರೇಕಿಂಗ್ ನ್ಯೂಸ್
20-03-21 02:50 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.20: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂತನ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ನೇಮಕ ಮಾಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಸರಕಾರ್ಯವಾಹರ ಹುದ್ದೆಗೆ ಚುನಾವಣೆ ನಡೆದಿದ್ದು ಕರ್ನಾಟಕ ಮೂಲದ ದತ್ತಾತ್ರೇಯ ಹೊಸಬಾಳೆ ಅವರನ್ನು ಆಯ್ಕೆ ಮಾಡಲಾಗಿದೆ. ಅವರು 2009ರಿಂದ ಸಹ ಸರಕಾರ್ಯವಾಹರಾಗಿ ಇದ್ದರು.
ಕಳೆದ 12 ವರ್ಷಗಳಲ್ಲಿ ಸುರೇಶ್ ಭೈಯಾಜಿ ಜೋಷಿ ಸಹ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂರು ವರ್ಷಗಳಿಗೊಮ್ಮೆ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಈ ಮಹತ್ವದ ಹುದ್ದೆಯ ಆಯ್ಕೆ ನಡೆಯುತ್ತದೆ.


ಪ್ರತಿ ಬಾರಿ ನಾಗಪುರದಲ್ಲಿ ಪ್ರತಿನಿಧಿ ಸಭಾ ನಡೆಯುತ್ತದೆ. ಇದೇ ಮೊದಲ ಬಾರಿ ಬೆಂಗಳೂರಿನಲ್ಲಿ ಈ ಮಹತ್ವದ ಸಮಾವೇಶ ಆಯೋಜನೆ ಆಗಿತ್ತು. ಇಲ್ಲಿ ನಡೆದ ಪ್ರತಿನಿಧಿ ಸಭಾ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ್ದ 400 ಪ್ರತಿನಿಧಿಗಳು ಸರಕಾರ್ಯವಾಹರ ಹುದ್ದೆಗೆ ಆಯ್ಕೆ ನಡೆಸುತ್ತಾರೆ. ಈ ಬಾರಿ ಮನಮೋಹನ್ ವೈದ್ಯ, ಸಿ.ಆರ್ ಮುಕುಂದ್ ಸರಕಾರ್ಯವಾಹ ಹುದ್ದೆಗೇರುವಲ್ಲಿ ರೇಸಿನಲ್ಲಿದ್ದರು ಎನ್ನಲಾಗಿತ್ತು.
Bangaluru : Akhil Bharatiya Pratinidhi Sabha of RSS elected Shri Dattatreya Hosabale as its ‘Sarkaryavah’. He was Sah Sarkaryavah of RSS since 2009. pic.twitter.com/ZZetAvuTo4
— RSS (@RSSorg) March 20, 2021
The Rashtriya Swayamsevak Sangh (RSS) on Saturday saw a change of guard with Dattatreya Hosabale being elected as its ‘Sarkaryavah’.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm