ಬ್ರೇಕಿಂಗ್ ನ್ಯೂಸ್
20-03-21 07:12 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.20 : ಜ್ಯೋತಿಷಿಯೊಬ್ಬರಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ
ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಜ್ಯೋತಿಷ್ಯಾಲಯದಲ್ಲಿ ಘಟನೆ ನಡೆದಿದೆ.
ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದಿದ್ದು ಯಾವುದೋ ದ್ವೇಷದಿಂದ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಪಂಡಿತ್ ಅವರು ಘಟನೆಯಿಂದ ಮೂರ್ಛೆ ಹೋಗಿದ್ದು ಎಚ್ಚರ ಬಂದ ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಪಂಡಿತ್ ಅವರನ್ನು ಕಂಡು ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Astrologer attacked at his office by miscreants in bantwal. Astrologer is said to be out of danger. The Bantwal police are now investigating the case.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm