ಬ್ರೇಕಿಂಗ್ ನ್ಯೂಸ್
20-03-21 07:12 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.20 : ಜ್ಯೋತಿಷಿಯೊಬ್ಬರಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಿ.ಸಿರೋಡಿನಲ್ಲಿ ನಡೆದಿದೆ. ಬಿ.ಸಿ.ರೋಡಿನ ಪದ್ಮಾ ಕಾಂಪ್ಲೆಕ್ಸ್ ನಲ್ಲಿರುವ
ಶ್ರೀ ದುರ್ಗಾಪರಮೇಶ್ವರಿ ಎಂಬ ಹೆಸರಿನ ಜ್ಯೋತಿಷ್ಯಾಲಯದಲ್ಲಿ ಘಟನೆ ನಡೆದಿದೆ.
ಪಂಡಿತ್ ಲಕ್ಮೀಕಾಂತ್ ಭಟ್ ಎಂಬವರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಂದು ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಇಬ್ಬರು ವ್ಯಕ್ತಿಗಳು ಬಂದಿದ್ದು ಯಾವುದೋ ದ್ವೇಷದಿಂದ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ. ಪಂಡಿತ್ ಅವರು ಘಟನೆಯಿಂದ ಮೂರ್ಛೆ ಹೋಗಿದ್ದು ಎಚ್ಚರ ಬಂದ ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ.
ರಕ್ತಸಿಕ್ತವಾಗಿ ಬಿದ್ದಿದ್ದ ಪಂಡಿತ್ ಅವರನ್ನು ಕಂಡು ಪಕ್ಕದ ಕೋಣೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Astrologer attacked at his office by miscreants in bantwal. Astrologer is said to be out of danger. The Bantwal police are now investigating the case.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm