ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm