ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.

ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm