ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm