ಬ್ರೇಕಿಂಗ್ ನ್ಯೂಸ್
21-03-21 07:03 pm Headline Karnataka News Network ಕರ್ನಾಟಕ
ವಿಜಯಪುರ, ಮಾ.21: ಸೀಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಾಂಗ್ರೆಸ್ ಹಾಗೂ ಬಿಜೆಪಿಯ ಇಬ್ಬರು ಮಹಾನ್ ನಾಯಕರ ಬಳಿಯೇ ಸಿಡಿ ರೆಡಿ ಆಗುತ್ತದೆ. ಅವರು ಸೀಡಿ ರೆಡಿ ಮಾಡುವ ಪ್ಯಾಕ್ಟರಿಯನ್ನು ಹೊಂದಿದ್ದಾರೆ ಎಂದು ಬಿಜೆಪಿಯ ರೆಬಲ್ ಶಾಸಕ ಬಸವನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು, ಜಲ ಸಂಪನ್ಮೂಲ, ಇಂಧನ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ದ ಇಲಾಖೆಯನ್ನು ಮುಖ್ಯಮಂತ್ರಿಗೆ ತಮ್ಮ ಬಳಿಯೇ ಇಟ್ಟುಕೊಳ್ಳಬೇಕು ಎಂದು ಮೊದಲಿನಿಂದಲೂ ಇತ್ತು. ಮಾರ್ಚ್ ಎಂಡ್ ನಲ್ಲಿ ಸಾವಿರಾರು ಕೋಟಿ ಈ ಇಲಾಖೆಗಳಿಗೆ ಬಿಡುಗಡೆ ಆಗತ್ತೆ. ಆ ಹಣವನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ಪ್ಲ್ಯಾನ್ ಆಗಿತ್ತು. ಅದಕ್ಕಾಗಿ ಜಾರಕಿಹೊಳಿ ಅವರನ್ನು ಹೀಗೆ ಕೇಸ್ ಒಂದರಲ್ಲಿ ಸಿಲುಕಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಂದೆ ಜಾರಕಿಹೊಳಿ ಅವರಿಗೆ ಅನಿವಾರ್ಯವಾಗಿ ಆ ಖಾತೆಯನ್ನು ಸಿಎಂ ಕೊಟ್ಟಿದ್ದರು. ಗೋವಿಂದ ಕಾರಜೋಳ, ಬೊಮ್ಮಾಯಿ, ಆರ್. ಅಶೋಕ ಅವರಿಗೆ ಕೊಡಬಹುದಾಗಿತ್ತು. ಯಡಿಯೂರಪ್ಪ ಅವರಿಗೆ ಈ ಮೂರು ಇಲಾಖೆಯನ್ನ ಯಾರಿಗೂ ಕೊಡೋಕೆ ಇಷ್ಟ ಇರಲಿಲ್ಲ. ವಿಜಯೇಂದ್ರನ ಕೈಯಲ್ಲೇ ಉಳಿಸಿಕೊಳ್ಳಬೇಕಾಗಿದೆ. ಹೀಗಾಗಿ ಮತ್ತೆ ಈ ಖಾತೆಗಳನ್ನು ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಂಚರಾಜ್ಯ ಚುನಾವಣೆ ಬಳಿಕ ನಾಯಕರ ಬದಲಾವಣೆ
ಮೂರು ರಾಜ್ಯದ ನಾಯಕರ ಬದಲಾವಣೆ ಮಾಡಬೇಕು ಎಂಬುದು ಬಹಳ ದಿನದಿಂದ ಚರ್ಚೆ ನಡೆದಿದೆ. ಪಂಚರಾಜ್ಯ ಚುನಾವಣೆಯ ಬಳಿಕ ಅದು ಬದಲಾವಣೆ ಆಗಲಿದೆ. ಉತ್ತರಾಖಂಡದಲ್ಲಿ ಬದಲಾವಣೆಗೆ ಆಗಿದೆ, ಇನ್ನು ಹರಿಯಾಣ ಹಾಗೂ ಕರ್ನಾಟಕದಲ್ಲಿ ಸಹಿತ ಬದಲಾವಣೆ ಆಗತ್ತೆ. ನನಗೆ ಕೇಂದ್ರದ ನಾಯಕರಿಂದ ಮಾಹಿತಿ ಗೊತ್ತಾಗಿದೆ ಎಂದ ಶಾಸಕ ಯತ್ನಾಳ್ ಹೇಳಿದ್ದಾರೆ.
Karnataka CM is behind the sex cd scandal of Ramesh Jarkiholi alleges Patil Yatnal in Vijayapura.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm