ಬ್ರೇಕಿಂಗ್ ನ್ಯೂಸ್
22-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.22: ಮಾಜಿ ಸಚಿವರ ಸೀಡಿ ಪ್ರಕರಣ ಹೊರಬೀಳುತ್ತಲೇ ಹೆಚ್ಚು ಚರ್ಚೆಯಾಗಿದ್ದು ಸಿಡಿ ಲೇಡಿ ಎನ್ನುವ ಪದ. ಇದೀಗ ಸಿಡಿ ಲೇಡಿ ಹೆಸರಲ್ಲೇ ಫಿಲ್ಮ್ ಮಾಡೋಕೆ ಒಬ್ಬರು ಹೊರಟಿದ್ದಾರೆ.

ಚಿತ್ರ ನಿರ್ಮಾಣ ಮತ್ತು ರಾಜಕಾರಣದಲ್ಲಿ ಗುರುತಿಸ್ಕೊಂಡಿರುವ ಸಂದೇಶ್ ನಾಗರಾಜ್, ತಮ್ಮ ಸಂದೇಶ್ ಫಿಲಂಸ್ ಹೆಸರಲ್ಲಿ ಚಿತ್ರ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಡಿ ಲೇಡಿ ಶೀರ್ಷಿಕೆ ನೀಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಟೈಟಲ್ ರಿಜಿಸ್ಟರ್ ಆಗಬೇಕಾದರೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣಗಳ ಜೊತೆಯಲ್ಲಿ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ವರದಿಯಾದಾಗ ಮಾಧ್ಯಮಗಳಲ್ಲಿ ಹೆಚ್ಚು ಬಳಕೆಯಾದ ಪದಗಳನ್ನ ಶೀರ್ಷಿಕೆ ನೀಡುವಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಅದೇ ರೀತಿ ಕೆಲವರು ಫನ್ನಿ ಟೈಟಲ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂದೇಶ್ ನಾಗರಾಜ್, ಕಥೆ ಚಿತ್ರಕಥೆ ಇನ್ನಷ್ಟೇ ಆಗಬೇಕಿದೆ. ಆದಷ್ಟು ಚಿತ್ರ ರೆಡಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
Kannada film to come soon on Lady seen in sex cd of Ramesh Jarkiholi. The film to be titled as CD Lady.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm