ಬ್ರೇಕಿಂಗ್ ನ್ಯೂಸ್
22-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.22: ಮಾಜಿ ಸಚಿವರ ಸೀಡಿ ಪ್ರಕರಣ ಹೊರಬೀಳುತ್ತಲೇ ಹೆಚ್ಚು ಚರ್ಚೆಯಾಗಿದ್ದು ಸಿಡಿ ಲೇಡಿ ಎನ್ನುವ ಪದ. ಇದೀಗ ಸಿಡಿ ಲೇಡಿ ಹೆಸರಲ್ಲೇ ಫಿಲ್ಮ್ ಮಾಡೋಕೆ ಒಬ್ಬರು ಹೊರಟಿದ್ದಾರೆ.

ಚಿತ್ರ ನಿರ್ಮಾಣ ಮತ್ತು ರಾಜಕಾರಣದಲ್ಲಿ ಗುರುತಿಸ್ಕೊಂಡಿರುವ ಸಂದೇಶ್ ನಾಗರಾಜ್, ತಮ್ಮ ಸಂದೇಶ್ ಫಿಲಂಸ್ ಹೆಸರಲ್ಲಿ ಚಿತ್ರ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸಿಡಿ ಲೇಡಿ ಶೀರ್ಷಿಕೆ ನೀಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಯಾವುದೇ ಟೈಟಲ್ ರಿಜಿಸ್ಟರ್ ಆಗಬೇಕಾದರೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಸಂದೇಶ್ ನಾಗರಾಜ್ ಸಿನಿಮಾ ನಿರ್ಮಾಣಗಳ ಜೊತೆಯಲ್ಲಿ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.

ಈ ಹಿಂದೆಯೂ ಇದೇ ರೀತಿಯ ಪ್ರಕರಣಗಳು ವರದಿಯಾದಾಗ ಮಾಧ್ಯಮಗಳಲ್ಲಿ ಹೆಚ್ಚು ಬಳಕೆಯಾದ ಪದಗಳನ್ನ ಶೀರ್ಷಿಕೆ ನೀಡುವಂತೆ ಹಲವರು ಅರ್ಜಿ ಸಲ್ಲಿಸಿದ್ದರು. ಅದೇ ರೀತಿ ಕೆಲವರು ಫನ್ನಿ ಟೈಟಲ್ ಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂದೇಶ್ ನಾಗರಾಜ್, ಕಥೆ ಚಿತ್ರಕಥೆ ಇನ್ನಷ್ಟೇ ಆಗಬೇಕಿದೆ. ಆದಷ್ಟು ಚಿತ್ರ ರೆಡಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
Kannada film to come soon on Lady seen in sex cd of Ramesh Jarkiholi. The film to be titled as CD Lady.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm