ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm