ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm