ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm