ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm