ಬ್ರೇಕಿಂಗ್ ನ್ಯೂಸ್
23-03-21 10:00 pm Headline Karnataka News Network ಕರ್ನಾಟಕ
ಬಂಟ್ವಾಳ, ಮಾ.23 : ಬಿ.ಸಿ.ರೋಡಿನ ವಾಣಿಜ್ಯ ಸಂಕೀರ್ಣದಲ್ಲಿ ಜ್ಯೋತಿಷ ಹೇಳುತ್ತಿದ್ದ ಲಕ್ಷ್ಮೀಕಾಂತ ಭಟ್ ಯಾನೆ ಹನುಮಂತಪ್ಪ ಎಂಬ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಂಜಿಕಲ್ಲು ನಿವಾಸಿ ಮೋಹನ ಪ್ರಭು (38) ಬಂಧಿತರು. ಬಂಟ್ವಾಳ ಇನ್ಸ್ ಪೆಕ್ಟರ್ ಚೆಲುವರಾಜು ನೇತೃತ್ವದಲ್ಲಿ ಅಪರಾಧ ವಿಭಾಗ ಎಸ್.ಐ. ಕಲೈಮಾರ್ ಅವರ ತಂಡ ಆರೋಪಿಯನ್ನು ಪತ್ತೆ ಮಾಡಿದೆ. ಮೋಹನ ಪ್ರಭು ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿರುವುದಾಗಿ ಪೊಲೀಸರಲ್ಲಿ ಒಪ್ಪಿಕೊಂಡಿದ್ದಾನೆ. ಒಂದು ವರ್ಷದ ಹಿಂದೆ ಜ್ಯೋತಿಷಿ ತನ್ನ ಸಂಸಾರದಲ್ಲಿ ಬಿರುಕು ತಂದಿದ್ದಲ್ಲದೆ, ತನ್ನ ಹೆಂಡತಿ ತನ್ನನ್ನು ಬಿಟ್ಟುಹೋಗಲು ಆತನೇ ಕಾರಣವಾಗಿದ್ದ ಎಂಬ ಕೋಪದಲ್ಲಿದ್ದ ಪ್ರಭು, ಜ್ಯೋತಿಷ್ಯ ಕೇಳುವ ನೆಪದಲ್ಲಿ ಆಗಮಿಸಿ ರಾಡ್ ನಲ್ಲಿ ಹನುಮಂತಪ್ಪನ ತಲೆಗೆ ಹೊಡೆದು ಪರಾರಿಯಾಗಿದ್ದ.
ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜ್ಯೋತಿಷ್ಯಕ್ಕೆ ಆಗಮಿಸಿದ ವೇಳೆ ಪ್ರಭು ತನ್ನ ಈಗಿನ ಹೆಂಡತಿಯೊಂದಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bantwal police have arrested one person in connection to attack on astrologer at his office.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm