ಬ್ರೇಕಿಂಗ್ ನ್ಯೂಸ್
24-03-21 10:44 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ನಗರದ ಪ್ರಭಾಕರ್ ಬಡಾವಣೆಯಲ್ಲಿ ನಡೆದಿದೆ.
ನಳಿನಿ (36) ಮೃತ ದುರ್ದೈವಿ. ಶಿಡ್ಲಘಟ್ಟ ಮೂಲದ ನಳಿನಿಯನ್ನು 16 ವರ್ಷಗಳ ಹಿಂದೆ ಚಿಂತಾಮಣಿ ತಾಲೂಕಿನ ದೊಡ್ಡಹಳ್ಳಿ ಗ್ರಾಮದ ಶ್ರೀರಾಮ ಎಂಬುವರಿಗೆ ಕೊಟ್ಟು ವಿವಾಹ ಮಾಡಲಾಗಿದ್ದು, ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ವಿವಾಹವಾಗಿ ಕೆಲ ವರ್ಷಗಳು ಕಳೆದ ನಂತರ ಆಕೆಯ ಪತಿ ವರದಕ್ಷಿಣೆ ತರುವಂತೆ ನಳಿನಿಗೆ ಹೊಡೆದು ತವರು ಮನೆಗೆ ಕಳುಹಿಸುತ್ತಿದ್ದ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ವರದಕ್ಷಿಣೆ ಕಿರುಕುಳ ತಾಳಲಾರದೆ ನನ್ನ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ನಮಗೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ನಳಿನಿ ತಾಯಿ ಮತ್ತು ಸಂಬಂಧಿಕರು ಒತ್ತಾಯಿಸಿದ್ದಾರೆ.
Chikballapur Dowry harassment women commits suicide at her residence. The deceased has been identified Nalini (36).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm