ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm