ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm