ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm