ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm