ಬ್ರೇಕಿಂಗ್ ನ್ಯೂಸ್
24-03-21 04:43 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರಿಲ್ಲ. ಎಲ್ಲರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ ಎಂಬ ಸಚಿವ ಸುಧಾಕರ್ ಹೇಳಿಕೆಗೆ ಟೀಕೆ ಟಿಪ್ಪಣಿಗಳು ಬಂದಿವೆ. ಮಾಜಿ ಸಿಎಂ ಕುಮಾರಸ್ವಾಮಿಯಂತೂ ಮಾರ್ಮಿಕವಾಗಿ ಉತ್ತರ ಕೊಟ್ಟಿದ್ದಾರೆ.
ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ ಹೌದು.. ನನ್ನ ಹೆಸರನ್ನು ಯಾಕೆ ಎಳೆದು ತಂದ್ರು. ಜೀವನದಲ್ಲಿ ಒಂದು ಬಾರಿ ನಾನು ತಪ್ಪು ಮಾಡಿದ್ದೇನೆ. ಅದನ್ನು ಧೈರ್ಯವಾಗಿ ಹೇಳಿದ್ದೇನೆ. ಭೂಮಿ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಸಹಜವಾದ ಪ್ರಕ್ರಿಯೆ ಇರುತ್ತದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದರಲ್ಲಿ ಯಾರು ಸತ್ಯಹರಿಶ್ಚಂದ್ರರು ಎನ್ನೋದನ್ನು ಕೇಳಿದರೆ, ಎಲ್ಲರ ಮನೆ ದೋಸೇನೂ ತೂತೇ ಎಂದು ಹೇಳಿದ ಎಚ್ಡಿಕೆ, ಜನರ ಮೇಲೆ ಒಂದು ದೃಷ್ಟಿ ಇರಲಿ. ಸದನದ ಕಲಾಪದಲ್ಲಿ ಭಾಗವಹಿಸದೆ ಕಲಾಪವನ್ನು ವ್ಯರ್ಥ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತಿಲ್ಲ. ಅದು ಬಿಟ್ಟು ಬೇರೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರ ಭಾಷಣದಲ್ಲಿ ನೀವೆಲ್ಲ ಚುನಾವಣೆ ನಿಲ್ಲುತ್ತೀರಿ, ನಾನೆಲ್ಲಿ ನಿಲ್ಲುತ್ತೇನೆ, 90 ಜೊತೆ ಬಟ್ಟೆ ತೆಗೆದುಕೊಂಡಿದ್ದು ಎಂದಿತ್ತೇ ಹೊರತು ರಾಜ್ಯದ ಸಮಸ್ಯೆಗಳ ಗಮನಹರಿಸುವ ವಿಚಾರ ಇರಲಿಲ್ಲ ಎಂದು ಟೀಕಿಸಿದರು.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm