ಬ್ರೇಕಿಂಗ್ ನ್ಯೂಸ್
25-03-21 01:06 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.25 : ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಆಗುತ್ತಿರುವುದು ಈಗ ಕಾಮನ್ ಆಗುತ್ತಿದೆ. ಮೊನ್ನೆಯಷ್ಟೇ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟ ಘಟನೆಯ ಬೆನ್ನಲ್ಲೇ 7ನೇ ತರಗತಿ ಬಾಲಕನೋರ್ವ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಾಲೂಕಿನ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ಬಾಲಕ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ 16 ವರ್ಷದ ಬಾಲಕಿ ಬೆಳ್ಳಂಬೆಳಗ್ಗೆ ಎದೆನೋವಿಗೆ ಒಳಗಾಗಿ ಸಾವನ್ನಪ್ಪಿದ್ದಳು. ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರು.
In a shocking incident reported from Chikkmagaluru, a seventh standard student passed away due to heart attack. The incident took place on Wednesday March 24.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm