ಬ್ರೇಕಿಂಗ್ ನ್ಯೂಸ್
25-03-21 01:06 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.25 : ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಆಗುತ್ತಿರುವುದು ಈಗ ಕಾಮನ್ ಆಗುತ್ತಿದೆ. ಮೊನ್ನೆಯಷ್ಟೇ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟ ಘಟನೆಯ ಬೆನ್ನಲ್ಲೇ 7ನೇ ತರಗತಿ ಬಾಲಕನೋರ್ವ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಾಲೂಕಿನ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ಬಾಲಕ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ 16 ವರ್ಷದ ಬಾಲಕಿ ಬೆಳ್ಳಂಬೆಳಗ್ಗೆ ಎದೆನೋವಿಗೆ ಒಳಗಾಗಿ ಸಾವನ್ನಪ್ಪಿದ್ದಳು. ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರು.
In a shocking incident reported from Chikkmagaluru, a seventh standard student passed away due to heart attack. The incident took place on Wednesday March 24.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm