ಬ್ರೇಕಿಂಗ್ ನ್ಯೂಸ್
25-03-21 01:06 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.25 : ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಆಗುತ್ತಿರುವುದು ಈಗ ಕಾಮನ್ ಆಗುತ್ತಿದೆ. ಮೊನ್ನೆಯಷ್ಟೇ ಪಿಯುಸಿ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟ ಘಟನೆಯ ಬೆನ್ನಲ್ಲೇ 7ನೇ ತರಗತಿ ಬಾಲಕನೋರ್ವ ಹೃದಯ ಸ್ತಂಭನಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ಮೃತ ಬಾಲಕನನ್ನು 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ಸೋಹನ್ ರಾಮ್ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ತಾಲೂಕಿನ ಮೆಸ್ಕಾಂ ಕಚೇರಿ ಸಮೀಪದಲ್ಲಿ ಸೈಕಲ್ ಓಡಿಸುತ್ತಿದ್ದ ಬಾಲಕ ಒಮ್ಮೆಲೇ ಕುಸಿದು ಬಿದ್ದಿದ್ದಾನೆ. ಸಾರ್ವಜನಿಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ದಿದ್ದು ದಾರಿ ಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ.
ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂಬ ವಿಚಾರವನ್ನು ತಿಳಿಸಿದ್ದಾರೆ.
ಇತ್ತೀಚೆಗೆ ಪುತ್ತೂರಿನಲ್ಲಿ 16 ವರ್ಷದ ಬಾಲಕಿ ಬೆಳ್ಳಂಬೆಳಗ್ಗೆ ಎದೆನೋವಿಗೆ ಒಳಗಾಗಿ ಸಾವನ್ನಪ್ಪಿದ್ದಳು. ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದರು.
In a shocking incident reported from Chikkmagaluru, a seventh standard student passed away due to heart attack. The incident took place on Wednesday March 24.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm