ಬ್ರೇಕಿಂಗ್ ನ್ಯೂಸ್
21-08-20 03:42 pm Bangalore Correspondent ಕರ್ನಾಟಕ
ಮಂಗಳೂರು, ಆಗಸ್ಟ್ 21: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ವಿಷಯವಾಗಿ ಮೂರೂ ಪಕ್ಷಗಳು ಕೆಸರೆರಚಾಟ ಮಾಡಿಕೊಂಡಿದ್ದವು. ಇದೀಗ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.
ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್ ಕರೆಗಳು ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ಕೊಡುತ್ತೇನೆ. ನಮ್ಮ ಸುದರ್ಶನ್ ನನಗೆ 25 ಬಾರಿ ಕಾಲ್ ಮಾಡಿದ್ದಾರೆ. ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈ ಹಿಂದೆಯೂ ನನ್ನ ಫೋನ್ ಟ್ಯಾಪಿಂಗ್ ಆಗಿತ್ತು, ಈಗ ಮತ್ತೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm