ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm