ಬ್ರೇಕಿಂಗ್ ನ್ಯೂಸ್
25-03-21 07:59 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಹೊರರಾಜ್ಯಗಳಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುವವರು ಆರ್ ಟಿ ಪಿಸಿಆರ್ ಟೆಸ್ಟ್ ಮಾಡಿಸಿ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.
ಆದರೆ, ಈ ನಿಮಯ ಬೇರೆ ಬೇರೆ ಭಾಗದಿಂದ ಬರುವ ಪ್ರವಾಸಿಗರಿಗಷ್ಟೇ ಅನ್ವಯವಾಗಲಿದೆ. ಎಪ್ರಿಲ್ ಒಂದರಿಂದಲೇ ಈ ನೀತಿ ಅನ್ವಯವಾಗಲಿದೆ ಎಂದು ಸುಧಾಕರ್ ಹೇಳಿದ್ದಾರೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಪೈಕಿ ಅತಿ ಹೆಚ್ಚು ಹೊರ ರಾಜ್ಯದಿಂದ ಬರುವ ಮಂದಿಗೇ ಹೆಚ್ಚಿದೆ. ಶೇ.60ರಷ್ಟು ಹೊರರಾಜ್ಯದ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಂಡುಬಂದಿದೆ. ಅಪಾರ್ಟ್ಮೆಂಟ್, ಪೀಜಿಗಳಲ್ಲಿ ವಾಸ ಇರುವವರು ಹೊರರಾಜ್ಯದಿಂದ ಬರುತ್ತಿದ್ದರೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿರಬೇಕು. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಶೀಘ್ರದಲ್ಲೇ ಆದೇಶ ಹೊರಡಿಸಲಿದ್ದಾರೆ ಎಂದು ಹೇಳಿದರು.

ಪ್ರಸ್ತುತ ಮಹಾರಾಷ್ಟ್ರ, ಕೇರಳ, ಚಂಡೀಗಢ ಮತ್ತು ಪಂಜಾಬ್ ರಾಜ್ಯದಿಂದ ಬರುವ ಮಂದಿಗಷ್ಟೇ ವರದಿ ಕಡ್ಡಾಯ ಇತ್ತು. ಈಗ ಯಾವುದೇ ಹೊರರಾಜ್ಯದಿಂದ ಬರುವವರಿಗೂ ವರದಿ ಕಡ್ಡಾಯ ಇರಬೇಕೆಂಬ ನಿಯಮ ಮಾಡಲಾಗಿದೆ. ವರದಿ ಹೊಂದಿರಬೇಕು ಅಥವಾ ಬೆಂಗಳೂರಿನಲ್ಲೇ ಅವರಿಗೆ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದಿದ್ದಾರೆ.

ಬುಧವಾರ ಬೆಂಗಳೂರಿನಲ್ಲಿ ಕಳೆದ ನಾಲ್ಕು ತಿಂಗಳಲ್ಲೇ ಗರಿಷ್ಠ 1400 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಸುಧಾಕರ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಮಾತು ಹೇಳಿದ್ದಾರೆ.
Beginning April 1, all interstate travellers to Bengaluru will need to furnish a negative RT-PCR Covid-19 test report, Health and Medical Education Minister K Sudhakar announced on Thursday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm